Advertisement
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರಸಭೆಯ ಆಡಳಿತ ಕುಸಿದಿದೆ. ಅಮೃತ್ ಯೋಜನೆ, ಯುಜಿಡಿ, ಕಸವಿಲೇವಾರಿ ಸೇರಿದಂತೆ ಜನತೆಗೆ ಸರ್ಕಾರದ ಸೇವೆಯನ್ನು ಸಮರ್ಪಕವಾಗಿ ನೀಡುವಲ್ಲಿ ಈ ಹಿಂದೆ ನಗರಸಭೆ ಅ ಧಿಕಾರ ಹಿಡಿದಿದ್ದ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ವಿಫಲವಾಗಿದ್ದು, ಜನರು ಉತ್ತಮ ಆಡಳಿತದ ನಿರೀಕ್ಷೆಯಲ್ಲಿದ್ದಾರೆ. ಅದರಂತೆ 35 ವಾರ್ಡ್ಗಳಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ನಿರ್ಣಾಯ ಕೈಗೊಳ್ಳಲಾಗಿದೆ ಎಂದರು.
Advertisement
ನಗರಸಭೆ ಚುನಾವಣೆಗೆ ಆಮ್ಆದ್ಮಿ ಪಕ್ಷ ಕಣಕ್ಕೆ
04:07 PM Dec 02, 2021 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.