Advertisement

ಅಬ್ಬೆಯಮಜಲು ಶ್ರೀ ಮಹಮ್ಮಾಯಿ ಸನ್ನಿಧಿ ಧರ್ಮಸ್ಥಳದಿಂದ ಆರ್ಥಿಕ ನೆರವು

03:35 PM Apr 02, 2024 | Team Udayavani |

ಬಂಟ್ವಾಳ: ನರಿಕೊಂಬು ಗ್ರಾಮದ ಅಬ್ಬೆಯಮಜಲು ಶ್ರೀ ಮಹಮ್ಮಾಯಿ ಸನ್ನಿಧಿಯ ಪುನರ್‌ ಪ್ರತಿಷ್ಠೆ ಬ್ರಹ್ಮಕಲಶೋತ್ಸವಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1ಲಕ್ಷ ರೂ.ಗಳ ಆರ್ಥಿಕ ನೆರವನ್ನು ಬ್ರಹ್ಮಕಲಶೋತ್ಸವ ಸಮಿತಿಗೆ
ಹಸ್ತಾಂತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್‌
ನೆರವು ಹಸ್ತಾಂತರಿಸಿದರು.

Advertisement

ಬಂಟ್ವಾಳ ಯೋಜನಾಧಿಕಾರಿ ಮಾಧವ ಗೌಡ, ತುಂಬೆ ವಲಯ ಮೇಲ್ವಿಚಾರಕಿ ಮಮತಾ ಸಂತೋಷ್‌, ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್‌, ಯೋಜನೆಯ ನರಿಕೊಂಬು ಎ ಒಕ್ಕೂಟ ಅಧ್ಯಕ್ಷ ಕೃಷ್ಣಪ್ಪ ಸಪಲ್ಯ, ಬಿ ಒಕ್ಕೂಟ
ಅಧ್ಯಕ್ಷ ಜಯಂತ, ನರಿಕೊಂಬು ಗ್ರಾ.ಪಂ. ಸದಸ್ಯ ಕಿಶೋರ್‌ ಶೆಟ್ಟಿ, ಜಿಲ್ಲಾ ವಿಮಾ ಸಮನ್ವಯಾಧಿಕಾರಿ ಹೇಮಲತಾ ಹೆಗ್ಡೆ,
ಸೇವಾ ಪ್ರತಿನಿಧಿಗಳಾದ ಕುಸುಮಾವತಿ, ಪ್ರತಿಭಾ, ಮಹಮ್ಮಾಯಿ ಸನ್ನಿಧಿಯ ಕಾರ್ಯಕಾರಿ ಸಮಿತಿಯ ಅಧ್ಯಕ್ಷ ಶ್ರೀಶ ರಾಯಸ, ಟ್ರಸ್ಟಿಗಳಾದ ಉದಯಕುಮಾರ್‌ ಶೆಟ್ಟಿ, ಮಾಧವ ಅಂಚನ್‌, ಗೋಪಾಲ ಅಂಚನ್‌, ವಾಮನ ಪೂಜಾರಿ, ಯತೀಶ್‌ ಶೆಟ್ಟಿ, ಸಂತೋಷ್‌ ಶೆಟ್ಟಿ, ಮಹಿಳಾ ಸಮಿತಿಯ ಶೀಲಾವತಿ, ಶೋಭಾ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next