Advertisement

Mangaluru: ಅಬ್ದುಲ್‌ ಜಲೀಲ್‌ ಕೊಲೆ ಪ್ರಕರಣ: ಎರಡನೇ ಆರೋಪಿಗೆ ಜಾಮೀನು

09:34 PM Jun 19, 2024 | Team Udayavani |

ಮಂಗಳೂರು: ಕಾಟಿಪಳ್ಳದ ಅಬ್ದುಲ್‌ ಜಲೀಲ್‌ ಕೊಲೆ ಪ್ರಕರಣದ ಎರಡನೇ ಪ್ರಮುಖ ಆರೋಪಿ ಸುವಿನ್‌ ಕಾಂಚನ್‌ಗೆ ಹೈಕೋರ್ಟ್‌ ಷರತ್ತುಬದ್ದ ಜಾಮೀನು ನೀಡಿದೆ.

Advertisement

2022 ಡಿಸೆಂಬರ್‌ 24ರಂದು ಅನೈತಿಕ ಸಂಬಂಧದ ಶಂಕೆಯ ದ್ವೇಷದಿಂದ ಆರೋಪಿಗಳು ಅಬ್ದುಲ್‌ ಜಲೀಲ್‌ನ ಅಂಗಡಿಗೆ ತೆರಳಿ ಚೂರಿಯಿಂದ ಇರಿದು ಕೊಲೆ ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಆರೋಪಿಯ ಪರ ಹಿರಿಯ ವಕೀಲ ಅರುಣ್‌ಶ್ಯಾಮ್‌ ವಾದಿಸಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next