Advertisement
ಕನ್ನಡ ಮಾಧ್ಯಮದಲ್ಲಿ 623 ಅಂಕ ಪಡೆದಿರುವ ವಿಷಯ ತಿಳಿದು ಖುಷಿ ಆಗಿದೆ. ನಾನು ಒಳ್ಳೆಯ ಅಂಕ ಪಡೆಯುತ್ತೇನೆ ಎನ್ನುವ ವಿಶ್ವಾಸ ಇತ್ತು. ಎಲ್ಲಾ ವಿಷಯದಲ್ಲಿ ನೂರಕ್ಕೆ ನೂರು ಬರಬಹುದು ಅಂದುಕೊಂಡಿರಲಿಲ್ಲ. ನಾಲ್ಕು ಸಬ್ಜೆಕ್ಟ್ ನಲ್ಲಿ ಬಂದಿರುವುದಕ್ಕೆ ತುಂಬಾ ಖುಷಿ ಆಗುತ್ತಿದೆ. ಮುಂದೆ ಸೈನ್ಸ್ ತೆಗೆದುಕೊಂಡು ಆಮೇಲೆ ಇಂಜಿನಿಯರಿಂಗ್ ಮಾಡುವ ಆಸೆ ಇದೆ. ಯಾವ ವಿಭಾಗದಲ್ಲಿ ಇಂಜಿನಿಯರಿಂಗ್ ಮಾಡಬೇಕು ಎಂದೇನು ನಿರ್ಧಾರ ಮಾಡಿಲ್ಲ ಎಂದಿದ್ದಾರೆ. ಇಂಜಿನಿಯರಿಂಗ್ ಮಾಡಿ, ನನ್ನ ತಂದೆ ತಾಯಿ ಎಲ್ಲರನ್ನೂ ಚೆನ್ನಾಗಿ ನೋಡಿಕೊಳ್ಳಬೇಕು ಎನ್ನುವ ಆಸೆ ವ್ಯಕ್ತಪಡಿಸಿದರು.
Advertisement
SSLC ಸಾಧಕರು: ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಟೋರಿಕ್ಷಾ ಚಾಲಕನ ಮಗ
04:24 PM Aug 10, 2020 | keerthan |
Advertisement
Udayavani is now on Telegram. Click here to join our channel and stay updated with the latest news.