Advertisement
ಮಧ್ಯಪ್ರದೇಶದ ರತ್ಲಂನಲ್ಲಿ ಚುನಾ ವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, “ಬಿಜೆಪಿ ಮತ್ತು ಆರ್ಎಸ್ಎಸ್ ಮೀಸಲಾತಿ ಕೊನೆಗಾಣಿಸಲು ಯತ್ನಿ ಸುತ್ತಿದೆ. ಸಂವಿಧಾನವು ಜಲ, ಜಂಗಲ್(ಕಾಡು) ಹಾಗೂ ಜಮೀನ್(ಭೂಮಿ) ಅನ್ನು ಪಡೆದುಕೊಳ್ಳುವ ಹಕ್ಕನ್ನು ನೀಡಿದೆ. ನರೇಂದ್ರ ಮೋದಿ ಅದನ್ನು ತೆಗೆದು ಹಾಕಬೇಕೆಂದಿದ್ದಾರೆ’ ಎಂದು ಭಾರತದ ಸಂವಿಧಾನದ ಪ್ರತಿಯನ್ನು ಕೈಯ್ಯಲ್ಲಿ ಹಿಡಿದು ರಾಗಾ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. ಬಿಜೆಪಿ ಗೆದ್ದರೆ ಸಂವಿಧಾನ ಬದಲಿಸುವುದಾಗಿ ಹೇಳಿದೆ. 400 ಇರಲಿ, ಅವರು 150 ಸೀಟುಗಳನ್ನೂ ಗೆಲ್ಲುವುದಿಲ್ಲ ಎಂದಿದ್ದಾರೆ. Advertisement
50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್ ಗಾಂಧಿ
12:56 AM May 07, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.