Advertisement

ಉದ್ಯೋಗ ಖಾತ್ರಿ ಅವ್ಯವಹಾರ:ಮಿತ್ತಬಾಗಿಲು ಗ್ರಾ.ಪಂ.ಗೆ ಎಸಿಬಿ ದಾಳಿ 

03:02 PM Jan 13, 2017 | Team Udayavani |

ಬೆಳ್ತಂಗಡಿ : ತಾಲೂಕಿನ ಮಿತ್ತಬಾಗಿಲು ಗ್ರಾಮ ಪಂಚಾಯತ್‌ ಕಚೇರಿಯ ಮೇಲೆ ಶುಕ್ರವಾರ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. 

Advertisement

2012 ರಿಂದ 2016 ರ ವರೆಗಿನ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಲಕ್ಷಾಂತರ ರೂಪಾಯಿ ಅವ್ಯಹಾರ ನಡೆದಿದೆ ಎಂದು ಮಂಜುಳಾ ಎನ್ನುವವರು ದೂರು ನೀಡಿದ್ದರು. 

ದೂರಿನ ಹಿನ್ನಲೆಯಲ್ಲಿ ಎಸಿಬಿ ಡಿವೈಎಸ್‌ಪಿ ಸುಧೀರ್‌ ಹೆಗ್ಡೆ ,ಇನ್ಸ್‌ಪೆಕ್ಟರ್‌ ಯೋಗೀಶ್‌ ಮತ್ತು ಸಿಬಂದಿಗಳು ದಾಳಿ ನಡೆಸಿದ್ದು,ಗ್ರಾಮ ಪಂಚಾಯತ್‌ ಉಪಾಧ್ಯಕ್ಷ, ಪಿಡಿಓ ಸೇರಿದಂತೆ ಹಲವರನ್ನು ವಿಚಾರಣೆ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next