Advertisement

ಉಡುಪಿಯ ಪುತ್ತೂರು ಬಳಿಯ ಮನೆಯೊಂದಕ್ಕೆ ಎಸಿಬಿ ದಾಳಿ: ಪರಿಶೀಲನೆ

09:33 AM Mar 09, 2021 | Team Udayavani |

ಉಡುಪಿ: ಉಡುಪಿಯ ಪುತ್ತೂರು ಬಳಿಯ ಅಧಿಕಾರಿಯೋರ್ವರ ಮನೆಯೊಂದಕ್ಕೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Advertisement

ಈ ಹಿಂದೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ವಡ್ಡಾರು ಅವರ ಮನೆಗೆ ಅಧಿಕಾರಿಗಳು ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಜೆಸ್ಕಾಂ ಲೆಕ್ಕಾಧಿಕಾರಿ ರಾಜು ಪತ್ತಾರ್ ಗೆ ಬೆಳಂಬೆಳಗ್ಗೆ ಎಸಿಬಿ ಶಾಕ್..!

ಸುಬ್ರಹ್ಮಣ್ಯ ವಡ್ಡಾರು ಅವರು ವರ್ಗಾವಣೆಗೊಂಡು ಮ್ಯೆಸೂರಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕರಾಗಿದ್ದರು.

ಮ್ಯೆಸೂರಿನಲ್ಲಿ ಮನೆ, ಕಚೇರಿ, ಕಾರವಾರದಲ್ಲಿರುವ ಮನೆ, ಸಹಿತ ಅವರ ನಿವೇಶನ ಹೊಂದಿದ್ದಾರೆ ಎನ್ನಲಾದ ಒಟ್ಟು ನಾಲ್ಕು ಕಡೆ ಈ ದಾಳಿ ನಡೆದಿದೆ.

Advertisement

ಇದನ್ನೂ ಓದಿ: ಬ್ರಿಟನ್‌ ರಾಜಮನೆತನದ ಅಸಲಿ ಮುಖ ಬಿಚ್ಚಿಟ್ಟ ಪ್ರಿನ್ಸ್‌ ಹ್ಯಾರಿ ಮತ್ತು ಮೆಘನ್‌ ಮಾರ್ಕೆಲ್‌

Advertisement

Udayavani is now on Telegram. Click here to join our channel and stay updated with the latest news.

Next