Advertisement

KSRTC  ಅವ್ಯವಹಾರ ದೂರು ಹಿನ್ನಲೆ:  ಡಿಪೋಗಳ ಮೇಲೆ ಎಸಿಬಿ ದಾಳಿ

05:26 PM Aug 02, 2018 | |

ಮಂಗಳೂರು: ಕೆಎಸ್‌ಆರ್‌ಟಿಸಿ ಡಿಪೋಗಳ ಲೆಕ್ಕಪತ್ರಗಳಲ್ಲಿ ಅವ್ಯವಹಾರದ ದೂರಿನ ಹಿನ್ನಲೆಯಲ್ಲಿ ಜಿಲ್ಲೆಯ ಹಲವೆಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಾರಿಗೆ ವಿಭಾಗದಲ್ಲಿ ಭ್ರಷ್ಟಚಾರ ನಡೆದಿರುವ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಈ ಪರಿಶೀಲನೆ ನಡೆಸಲಾಗುತ್ತಿದೆ. ಮಂಗಳೂರು, ಬಿ.ಸಿ.ರೋಡು, ಪುತ್ತೂರಿನ  ಡಿಪೋಗಳ ಮೇಲೆ ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ಬಸ್ ಚಾಲಕರ ಮತ್ತು ನಿರ್ವಾಹಕರ ವಿಚಾರಣೆ ನಡೆಸುತ್ತಿದ್ದಾರೆ. 

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next