Advertisement

ಗೌರಿಬಿದನೂರಲ್ಲಿ ಎಸಿಬಿ ಬಲೆಗೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ…

08:32 AM Oct 01, 2019 | Team Udayavani |

ಚಿಕ್ಕಬಳ್ಳಾಪುರ: ನಿವೃತ್ತ ಮುಖ್ಯ ಶಿಕ್ಷಕರೊಬ್ಬರಿಂದ ಲಂಚ ಸ್ಪೀಕರಿಸುವ ವೇಳೆ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

Advertisement

ಜಿಲ್ಲೆಯ ಗೌರಿಬುದನೂರು ತಾಲೂಕಿನ ಇಡಗೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಜಿ.ಎನ್.ಲೋಕೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ನಿವೃತ್ತ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ ಎಂಬುವರರಿಗೆ ಇ  ಸ್ವತ್ತು ಮಾಡಿಕೊಡಲು 6000ಕ್ಕೆ ಬೇಡಿಕೆ ಇಟ್ಟಿದ್ದು ಇಂದು ಆರೋಪಿ ಪಿಡಿಒ 4500 ರೂ ಲಂಚ ಸ್ಪೀಕರಿಸುವ ವೇಳೆ ಎಸಿಬಿ ಸಿಪಿಐ ಲಕ್ಷ್ಮೀದೇವಿ ರವರು ಡಿವೈಎಸ್ಪಿ ವೆಂಕಟೇಶ ನಾಯ್ಡು ಮಾರ್ಗದರ್ಶನದಲ್ಲಿ ದಾಳಿ ಮಾಡಿ ಹಣದ ಸಮೇತ ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next