Advertisement
ಪಟ್ಟಣದ ಸರ್ಕಾರಿ ಪಪೂ ಕಾಲೇಜು ಆವರಣದಲ್ಲಿ ನಡೆದ ಕನಕಗಿರಿ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಶಿಕ್ಷಣದ ಜೊತೆಗೆ ದೈಹಿಕ ಸದೃಢತೆಗೆ ಕ್ರೀಡೆಯೂ ಅತ್ಯವಶ್ಯಕವಾಗಿದೆ. ಕೇವಲ ಓದಿನಿಂದ ಎಲ್ಲವನ್ನು ಸಾಸಲು ಸಾಧ್ಯವಿಲ್ಲ. ಅದರ ಜೊತೆಗೆ ದೈಹಿಕ ಸಾಮರ್ಥ್ಯ, ಹೊರ ಪ್ರಪಂಚದ ಜ್ಞಾನವಿದ್ದಾಗ ಪರಿಪಕ್ವವಾದ ವಿದ್ಯಾರ್ಥಿಯಾಗಲು ಸಾಧ್ಯ. ಮಕ್ಕಳ ಉಜ್ವಲ ಭವಿಷ್ಯಕ್ಕೆ ಕ್ರೀಡೆ ಅತ್ಯಗತ್ಯ. ಗ್ರಾಮೀಣ ಮಟ್ಟದ ಕ್ರೀಡೆಗಳಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ. ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಕ್ರೀಡಾ ಪಟುಗಳು ಬೆಳೆಯಲು ಈ ಕ್ರೀಡಾಕೂಟ ಸಹಕಾರಿ. ಈ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸಲಹೆ ನೀಡಿದರು.
Advertisement
ಸೋಲು-ಗೆಲುವು ಸಮನಾಗಿ ಸ್ವೀಕರಿಸಿ
01:09 PM Aug 11, 2019 | Suhan S |
Advertisement
Udayavani is now on Telegram. Click here to join our channel and stay updated with the latest news.