Advertisement

ಹಾನಗಲ್‌ ಸೋಲು ಸವಾಲಾಗಿ ಸ್ವೀಕಾರ: ನಳಿನ್‌

01:34 AM Nov 03, 2021 | Team Udayavani |

ಮಂಗಳೂರು: ಸಿಂದಗಿಯಲ್ಲಿ ಬಿಜೆಪಿಗೆ ಅಪೂರ್ವ ಗೆಲುವಾಗಿದೆ. ಇದು ಸಂಘಟಿತ ಪ್ರಯತ್ನದ ಫಲ. ಹಾನಗಲ್‌ನಲ್ಲಿ ಸಣ್ಣಮಟ್ಟದ ಸೋಲಾಗಿದೆ. ಅದನ್ನು ಸವಾಲಾಗಿ ಸ್ವೀಕರಿಸುತ್ತೇವೆ ಹಾಗೂ ಮುಂದಿನ ಚುನಾವಣೆಗೆ ಇನ್ನಷ್ಟು ಹೋರಾಟ ಮಾಡುತ್ತೇವೆ. ಮತದಾರರ ತೀರ್ಪಿಗೆ ತಲೆಬಾಗುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದ್ದಾರೆ.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾನಗಲ್‌ ಕ್ಷೇತ್ರದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ. ಅವರ ಕ್ಷೇತ್ರ ಅಂತಲೂ ಇಲ್ಲ. ಅಲ್ಲಿ ಅಮಿಷ ಕೆಲಸ ಮಾಡಿದೆ. ಈ ಬಗ್ಗೆ ಮುಂದೆ ಚರ್ಚೆ ಮಾಡುತ್ತೇವೆ ಎಂದರು.

ಹಾನಗಲ್‌ನಲ್ಲಿ ಸೂಟ್‌ಕೇಸ್‌ ಕೆಲಸ ಮಾಡಿಲ್ಲ ಎಂಬ ಡಿಕೆಶಿ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, “ಹಾಗಾದರೆ ಕನಕಪುರದಲ್ಲಿ ಡಿಕೆಶಿ ಗೆಲುವಿಗೆ ಸೂಟ್‌ಕೇಸ್‌ ಕೆಲಸ ಮಾಡಿತ್ತಾ?’ ಎಂದು ಪ್ರಶ್ನಿಸಿದರು.

ಇದನ್ನೂ ಓದಿ:ಲಖೀಂಪುರ ಕಿಸಾನ್‌ ಸ್ಮತಿ ದಿವಸ ಆಚರಿಸುವಂತೆ ಸಮಾಜವಾದಿ ಪಕ್ಷ ಕರೆ

Advertisement

Udayavani is now on Telegram. Click here to join our channel and stay updated with the latest news.

Next