Advertisement
ಅಪಘಾತದ ರಭಸಕ್ಕೆ ಬೈಕ್ ಸವಾರ ಸಾವನ್ನಪ್ಪಿದ್ದು, ಅವರ ದೇಹ ಛಿದ್ರ ಛಿದ್ರವಾಗಿ ರಸ್ತೆಯಲ್ಲಿ ಬಿದ್ದಿದೆ. ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದ್ದು,ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ.
ಮೃತ ದುರ್ದೈವಿಯನ್ನು ಜಗದೀಶ (44) ಎಂದು ಗುರುತಿಸಲಾಗಿದೆ. ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.