Advertisement

ಶಾಲಾ ಪ್ರವಾಸಕ್ಕೆ ಉಡುಪಿ ಕಡೆಗೆ ಬರುತ್ತಿದ್ದ ಟಿ.ಟಿ ಪಲ್ಟಿಯಾಗಿ ಓರ್ವ ಸಾವು

12:53 PM May 09, 2022 | Team Udayavani |

ಕಾರ್ಕಳ: ಕುದುರೆಮುಖ-ಮಾಳ ಹೆದ್ದಾರಿ ನಡುವೆ ಘಾಟಿ ರಸ್ತೆಯ ಎಸ್ ಕೆ ಬಾರ್ಡರ್ ಹಾಗೂ ಚೆಕ್ ಪೋಸ್ಟ್ ಬಳಿ ಟೆಂಪೋ ಟ್ರಾವೆಲರ್ ಉರುಳಿ ಬಿದ್ದು, ಶಾಲಾ ಬಾಲಕನೋರ್ವ ಮೃತ ಪಟ್ಟ ಘಟನೆ ಮೇ.8 ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

Advertisement

ಮೃತ ಬಾಲಕ ಧಾರಾವಾಡ ಮೂಲದ ಹೇಮಂತ್ (24) ಎಂದು ಗುರುತಿಸಲಾಗಿದೆ.

ಶಾಲಾ ಮಕ್ಕಳು ಪ್ರವಾಸ ನಿಮಿತ್ತ ಉಡುಪಿ ಕಡೆಗೆ ತೆರಳುತ್ತಿರುವ ವೇಳೆ, ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ‌. ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ಅಜಾನ್ ಪ್ರತಿಯಾಗಿ ಪಾವಗಡದಲ್ಲಿ ಹನುಮಾನ್ ಚಾಲೀಸ್ ಅಚರಣೆ

ಬಾಲಕನ ಮೃತ ದೇಹವನ್ನು ಕಾರ್ಕಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next