Advertisement
ಪರಮೇಶ್ವರಪ್ಪ ಎನ್ನುವ 40 ವರ್ಷದ ವ್ಯಕ್ತಿ ಅಪಘಾತದ ತೀವ್ರತೆಗೆ ಸ್ಥಳದಲ್ಲೇ ಸಾವನ್ನಪ್ಪಿದ್ದು,6 ಮಂದಿ ಗಾಯಗೊಂಡಿದ್ದು ಕಡೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಬ್ಬರ ಸ್ಥಿತಿ ಗಂಭೀರವಾಗಿದ್ದು ಶಿವಮೊಗ್ಗದ ಮೆಗ್ಗಾನ್ಗೆ ಸ್ಥಳಾಂತರಿಸಲಾಗಿದೆ.
Advertisement
ಶ್ರೀಗಳ ಅಂತಿಮ ದರ್ಶನ ಪಡೆದು ಮರಳುವಾಗ ಅಪಘಾತ ; ಓರ್ವ ಸಾವು
11:55 AM Jan 22, 2019 | |
Advertisement
Udayavani is now on Telegram. Click here to join our channel and stay updated with the latest news.