Advertisement

ರಾಯಚೂರಿನಲ್ಲಿ ಭೀಕರ ಅಪಘಾತ : ಒಂದೇ ಕುಟುಂಬದ ಮೂವರ ಸಾವು 

04:13 PM Jul 09, 2017 | |

ರಾಯಚೂರು : ಮಾನ್ವಿ ತಾಲೂಕಿನ ನೀರಮಾನ್ವಿ  ಬಳಿ ಭಾನುವಾರ ಲಾರಿಯೊಂದು ಬೈಕ್‌ಗೆ ಡಿಕ್ಕಿಯಾದ ಪರಿಣಾಮ ತಂದೆ ಮತ್ತು ಇಬ್ಬರು ಮಕ್ಕಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ಭೀಕರ ಅವಘಡ ಸಂಭವಿಸಿದೆ. 

Advertisement

ಆಂಧ್ರ ಪ್ರದೇಶಕ್ಕೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು, ತುಪ್ಪದೂರು ಗ್ರಾಮದ ಹುಲಿಗೆಪ್ಪ (38) ನರಸಿಂಹ (10)  ಸಿದ್ದು  (8) ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. 

ಮಾನ್ವಿ  ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next