Advertisement

Accident: ಕುದ್ರೋಳಿ ಯುವಕ ಸಾವು

01:22 AM Sep 15, 2023 | Team Udayavani |

ಮಂಗಳೂರು: ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುದ್ರೋಳಿ ಮೊಯ್ದಿನ್‌ ನಗರದ ನಾಹಿದ್‌ ಸಫಾನ್‌ (28) ಮೃತಪಟ್ಟಿದ್ದಾರೆ.

Advertisement

ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಗುರುವಾರ ಮುಂಜಾನೆ 2.20ರ ಸುಮಾರಿಗೆ ಸ್ಕೂಟರ್‌ನಲ್ಲಿ ಯಲಹಂಕದಿಂದ ಸರ್ವಿಸ್‌ ರಸ್ತೆಯಲ್ಲಿ ತೆರಳುತ್ತಿದ್ದಾಗ ವಾಹನವೊಂದು ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ನಾಹಿದ್‌ ಸಫಾನ್‌ ಒಂದು ವರ್ಷದ ಹಿಂದೆ ವಿವಾಹವಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next