Advertisement
ಶನಿವಾರ ರವಿಶಂಕರ್ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿ ವೆಂಕೋಬರಾವ್ ದೇವೇಗೌಡ ವೃತ್ತದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ರವಿಶಂಕರ್ ಮೂತ್ರ ವಿಸರ್ಜನೆಗೆ ಸ್ವಲ್ಪ ದೂರಕ್ಕೆ ಹೋಗಿದ್ದಾರೆ. ಈ ವೇಳೆ ಅವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ತಲೆಗೆ ಗಂಭೀರ ಪೆಟ್ಟಾಗಿ ತೀವ್ರರಕ್ತಸ್ರಾವವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Advertisement
ಅಪಘಾತದಲ್ಲಿ ಸಂಚಾರ ಠಾಣೆ ಪೇದೆ ಸಾವು
11:42 AM Mar 19, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.