Advertisement
ಆರೋಪಿ ಬೆಂಗಳೂರಿನಲ್ಲಿ ಇರುವ ಬಗ್ಗೆ ರಹಸ್ಯ ಮಾಹಿತಿ ಪಡೆದ ಕುಂಕಳ್ಳಿ ಠಾಣೆ ಪೊಲೀಸರ ತಂಡ ಜುಲೈ 12ರಂದು ಬೆಂಗಳೂರಿಗೆ ತೆರಳಿತ್ತು. ಕುಂಕಳ್ಳಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ತುಕಾರಾಂ ಚವ್ಹಾಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಇದೀಗ ಶಂಕಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಚವಾಣ್ ಹೇಳಿದ್ದಾರೆ.
Advertisement
2002ರಲ್ಲಿ ಕೊಲೆ: ಗೋವಾ ಪೊಲೀಸರಿಂದ ಬೆಂಗಳೂರಿನಲ್ಲಿ ಆರೋಪಿ ಬಂಧನ
03:58 PM Jul 14, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.