Advertisement

ಹುಬ್ಬಳ್ಳಿ: ಕೊಲೆ ಪ್ರಕರಣದ ಆರೋಪಿ ಉಪ ಕಾರಾಗೃಹದಿಂದ ಪರಾರಿ

07:40 PM Aug 01, 2021 | Team Udayavani |

ಹುಬ್ಬಳ್ಳಿ: ಕೊಲೆ ಪ್ರಕರಣವೊಂದರಲ್ಲಿ ಬಂಧಿಯಾಗಿದ್ದ ಆರೋಪಿಯೊಬ್ಬ ಇಲ್ಲಿನ ಉಪ ಕಾರಾಗೃಹದಿಂದ ಪರಾರಿಯಾಗಿದ್ದಾನೆ.

Advertisement

ವಿಜಯಾನಂದ ನರೇಗಲ್ಲ ಎನ್ನುವ ಕೊಲೆ ಆರೋಪಿ ಕಾರಾಗೃಹದಿಂದ ಪರಾರಿಯಾಗಿದ್ದಾನೆ. ಆರೋಪಿ ವಿಜಯಾನಂದ ಮೂಲತಃ ಹಳೇ ಹುಬ್ಬಳ್ಳಿಯ ಆನಂದ ನಗರದ ನಿವಾಸಿಯಾಗಿದ್ದಾನೆ. 2014 ರಲ್ಲಿ ಕುಂದಗೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯಾಗಿದ್ದ.

ಇದನ್ನೂ ಓದಿ: ಬ್ರಿಟನ್ ವಿರುದ್ಧ ಗೆದ್ದ ಭಾರತದ ಪುರುಷರ ಹಾಕಿ ತಂಡ:  ಸೆಮಿಫೈನಲ್ ಗೆ ಎಂಟ್ರಿ

ಈ ಕುರಿತು ಅಶೋಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪತ್ತೆಗಾಗಿ ಬಲೆ ಬೀಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next