Advertisement

Sullia; ಹಲ್ಲೆ ಆರೋಪ; ಯುವಕರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ

09:25 PM Sep 01, 2023 | Team Udayavani |

ಸುಳ್ಯ: ಅರಂತೋಡು ತೊಡಿಕಾನದ ಅಡ್ಯಡ್ಕ ಎಂಬಲ್ಲಿ ಅನ್ಯ ಕೋಮಿನ ಯುವಕನೊಬ್ಬ ಮೇಲೆ ಹಲ್ಲೆ ಮಾಡಿರುವ ಆರೋಪದಡಿಯಲ್ಲಿ ಕೇಸು ದಾಖಲಾಗಿದ್ದ ಸುಳ್ಯದ ಯುವಕರಿಗೆ ನಿರೀಕ್ಷಣಾ ಜಾಮೀನು ಮಂಜೂರು ಗೊಂಡಿದೆ.

Advertisement

ಹಲ್ಲೆ ಪ್ರಕರಣದಲ್ಲಿ ಲತೀಶ್‌ ಗುಂಡ್ಯ ಮತ್ತು ವರ್ಷಿತ್‌ ಕೆ.ಪಿ. ಎಂಬವರ ಮೇಲೆ ಕೇಸು ದಾಖಲಾಗಿತ್ತು. ಪ್ರಕರಣದ ಇಬ್ಬರು ಆರೋಪಿಗಳು ಪುತ್ತೂರಿನ ನ್ಯಾಯಾಲಯದಲ್ಲಿ ಹಾಜರಾಗಿದ್ದು ಜಾಮೀನು ಮಂಜೂರುಗೊಳಿಸಿದೆ.

ಆರೋಪಿಗಳ ಪರವಾಗಿ ನ್ಯಾಯವಾದಿ ಮಾಧವ ಪೂಜಾರಿ ವಾದಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next