Advertisement

ಅಚಂತ ಕಮಲ್‌ಗೆ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ರತ್ನ ಪ್ರಶಸ್ತಿ ಪ್ರದಾನ

11:29 PM Nov 30, 2022 | Team Udayavani |

ಹೊಸದಿಲ್ಲಿ: ಬುಧವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಭಾರತದ ಖ್ಯಾತ ಟೇಬಲ್‌ ಟೆನಿಸ್‌ ಆಟಗಾರ ಅಚಂತ ಶರತ್‌ ಕಮಲ್‌ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2022ನೇ ಸಾಲಿನ ಪ್ರತಿಷ್ಠಿತ “ಮೇಜರ್‌ ಧ್ಯಾನ್‌ಚಂದ್‌ ಖೇಲ್‌ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು.

Advertisement

38 ಕ್ರೀಡಾಪಟುಗಳು ಹಾಗೂ ತರಬೇತುದಾರರನ್ನು ಈ ಬಾರಿಯ ಪ್ರಶಸ್ತಿಗಾಗಿ ಆರಿಸಲಾಗಿತ್ತು.

ಕರ್ನಾಟಕದ ಮಾಜಿ ಕಬಡ್ಡಿ ಆಟಗಾರ, ಖ್ಯಾತ ಕೋಚ್‌ ಬಿ.ಸಿ. ಸುರೇಶ್‌ ಅವರಿಗೆ ಜೀವಮಾನದ ಸಾಧನೆಗಾಗಿ ಧ್ಯಾನ್‌ಚಂದ್‌ ಪ್ರಶಸ್ತಿ ನೀಡಲಾಯಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next