Advertisement

ಮುಗಿಯದ ಕಾಡಾನೆ ಉಪಟಳ: ಪುಂಡಾನೆಗಳ ದಾಳಿಗೆ ಎಕರೆಗಟ್ಟಲೆ ಕಾಫಿ ತೋಟ ನಾಶ

03:17 PM Aug 04, 2023 | Team Udayavani |

ಚಿಕ್ಕಮಗಳೂರು: ಕಾಫಿ ನಾಡಿನ ಜನತೆಗೆ ಕಾಡಾನೆಗಳ ಉಪಟಳ ಮುಂದುವರಿದಿದ್ದು, ಕಾಫಿ ತೋಟವೊಂದರಲ್ಲಿ ಎರಡು ದಿನಗಳಿಂದ ಕಾಡಾನೆಗಳು ಬೀಡು ಬಿಟ್ಟಿದ್ದು ಆತಂಕ ಸೃಷ್ಟಿಸಿದೆ.

Advertisement

ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಶಿವಕುಮಾರ್ ಎಂಬುವವರ ತೋಟದಲ್ಲಿ ಬೀಡು ಬಿಟ್ಟಿವೆ. ಎರಡು ಕಾಡಾನೆಗಳ ದಾಳಿಗೆ ನೂರಾರು ಎಕರೆ ಕಾಫಿ ತೋಟ ನಾಶವಾಗಿದೆ.

ಕಾಡಾನೆಗಳ ತುಳಿತಕ್ಕೆ ಕಾಫಿ, ಮೆಣಸು, ಅಡಿಕೆ ಬೆಳೆ ನಾಶವಾಗಿದ್ದು, ಸುತ್ತಮುತ್ತಲ ಗ್ರಾಮಗಳಲ್ಲಿ ಆತಂಕ ಮನೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next