Advertisement

ಶಿವಾಜಿ-ರಾಯಣ್ಣ ಅವಹೇಳನ ಮಾಡಿದವರ ವಿರುದ್ಧ ಕ್ರಮ: ಕಮಿಷನರ್ ಎಚ್ಚರಿಕೆ

02:43 PM Aug 30, 2020 | keerthan |

ಬೆಳಗಾವಿ: ಸಾಮಾಜಿಕ ಜಾಲತಾಣದಲ್ಲಿ ಶಿವಾಜಿ ಮಹಾರಾಜ ಹಾಗೂ ಸಂಗೊಳ್ಳಿ ರಾಯಣ್ಣ ಬಗ್ಗೆ ಪ್ರಚೋದನಕಾರಿಯಾಗಿ ಪೋಸ್ಟ್ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಕಮಿಷನರ್ ಕೆ.‌ತ್ಯಾಗರಾಜನ್ ಖಡಕ್ ಎಚ್ಚರಿಕೆ ನೀಡಿದ್ದಾರೆ.

Advertisement

ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ ಫೇಸ್ ಬುಕ್ ಪೇಜ್ ನ ಅಡ್ಮಿನ್ ಹಾಗೂ ಕಮೆಂಟ್ ಮಾಡಿದವರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ವಲಸಿಗರನ್ನು ಓಡಿಸಿ ಕರ್ನಾಟಕವನ್ನು ಉಳಿಸಿ ಎಂಬ ಫೇಸ್ ಬುಕ್‌ಪೇಜ್ ನಲ್ಲಿ ಶಿವಾಜಿ ಮಹಾರಾಜರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹರಿದಾಡುತ್ತಿರುವುದನ್ನು ಗಮನಿಸಿ ಪೊಲೀಸರು ಖಡಕ್ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕೋವಿಡ್ ಗೆ ಮತ್ತೊಂದು ಸಾವು: 21ಕ್ಕೆ ಏರಿಕೆಯಾದ ಕೊಡಗಿನ ಕೋವಿಡ್ ಸಂಬಂಧಿ ಸಾವಿನ ಸಂಖ್ಯೆ

ಇದನ್ನೂ ಓದಿ:“ನೀನು ಚೆನ್ನೈ ತಂಡದ ಹೃದಯ ಬಡಿತ ಇದ್ದಂತೆ..“ ಗೆಳೆಯನಿಗೆ ಭಾವುಕ ಸಂದೇಶ ನೀಡಿದ ವ್ಯಾಟ್ಸನ್

Advertisement
Advertisement

Udayavani is now on Telegram. Click here to join our channel and stay updated with the latest news.

Next