Advertisement

ಕುಕ್ಕೆಗೆ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಭೇಟಿ… ಪತ್ನಿ-ಮಗುವಿಗೆ ತುಲಾಭಾರ ಸೇವೆ

11:39 PM May 11, 2023 | Team Udayavani |

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ಕುಟುಂಬ ಸಮೇತ ಗುರುವಾರ ಭೇಟಿ ನೀಡಿದರು.

Advertisement

ಶ್ರೀ ಸುಬ್ರಹ್ಮಣ್ಯ ದೇವರು ಮತ್ತು ಹೊಸಳಿಗಮ್ಮನ ದರುಶನ ಪಡೆದು ಪ್ರಸಾದ ಸ್ವೀಕರಿಸಿದರು. ಪತ್ನಿ-ಮಗುವಿನ ತುಲಾಭಾರ ಸೇವೆ ನೆರವೇರಿಸಿದರು. ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀವತ್ಸಾ, ಪ್ರಸನ್ನ ದರ್ಬೆ, ವನಜಾ ವಿ. ಭಟ್‌, ಶೋಭಾ ಗಿರಿಧರ್‌, ಮನೋಹರ್‌ ರೈ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next