Advertisement
ಸಿತಾಳಗೇರಾ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮಸ್ಥರು ಬಿಸಿಎಂ ವಸತಿ ನಿಲಯ, ಶಾಲಾ ಕೊಠಡಿಗಳು, ವಿದ್ಯುತ್ ಸಮಸ್ಯೆ, 110 ಕೆವಿ ವಿದ್ಯುತ್ ಘಟಕ ಸ್ಥಾಪನೆ, ಶಾಲಾ ಮಕ್ಕಳಿಗೆ ಕುಡಿಯುವ ನೀರು ಘಟಕದ ಮನವಿ ಸಲ್ಲಿಸಲಾಗಿದೆ. ಈ ಪೈಕಿ ಈಗಾಗಲೇ ಶಾಲೆಯ ಕೊಠಡಿ ನಿರ್ಮಾಣಕ್ಕೆ ಅನುದಾನ ಕಲ್ಪಿಸಲಾಗಿದೆ. ಶಾಲಾ ಮಕ್ಕಳಿಗೆ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆಗೆ ಎಂಎಲ್ಸಿ ಅನುದಾನ ನೀಡುವುದಾಗಿ ತಿಳಿಸಿದ ಅವರು, ಪಾಟೀಲ ಪರಿವಾರದಲ್ಲಿ ಇಬ್ಬರು ಎಂಎಲ್ಸಿ, ಒಬ್ಬರು ಶಾಸಕರಿದ್ದು, ಕ್ಷೇತ್ರದ ಜನರ ಸೇವೆಗೆ ದಿನದ 24 ಗಂಟೆಗಳ ಅಣಿಯಾಗುತ್ತೇವೆ ಎಂದರು.
Advertisement
ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಲಹೆ
12:36 PM May 28, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.