Advertisement

ಮೈಸೂರಿನಲ್ಲಿ ಕ್ಷೇಮವಾಗಿದ್ದರು ಚಿತ್ತ ಮಾತ್ರ ತವರಿನ ಮೇಲಿದೆ: ಅಫ್ಘಾನ್ ವಿದ್ಯಾರ್ಥಿಗಳ ಅಳಲು

04:26 PM Aug 17, 2021 | Team Udayavani |
ಮೈಸೂರು: ಅಫ್ಘಾನಿಸ್ಥಾನ ದೇಶ ತಾಲಿಬಾನ್ ವಶವಾಗಿದೆ. ಜನಜೀವನ ಕಷ್ಟಕರವಾಗಿದೆ. ಈ ಮಧ್ಯೆ ಮೈಸೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಅಫ್ಘಾನಿಸ್ಥಾನದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಅಫ್ಘಾನ್ ವಿದ್ಯಾರ್ಥಿಗಳು ಮೈಸೂರು ವಿಶ್ವವಿದ್ಯಾಲಯದ ಕುಲಪತಿಯವರನ್ನು ಭೇಟಿಯಾದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
Advertisement

Udayavani is now on Telegram. Click here to join our channel and stay updated with the latest news.

Next