Advertisement

ಎಫ್ಎಸ್‌ಎಲ್‌ ವರದಿ ಬಳಿಕ ಸ್ಪಷ್ಟ ಮಾಹಿತಿ: ಬೊಮ್ಮಾಯಿ

09:57 AM Oct 27, 2019 | Team Udayavani |

ಹುಬ್ಬಳ್ಳಿ: ಇಲ್ಲಿನ ರೈಲು ನಿಲ್ದಾಣದಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್‌)ದಿಂದ ವರದಿ ಬರಬೇಕಿದೆ. ಅದು ಬಂದ ಮೇಲೆ ಎಲ್ಲ ಮಾಹಿತಿ ದೊರೆಯಲಿದೆ. ಈಗಲೇ ಯಾವುದೇ ವಿಷಯ ಬಹಿರಂಗಪಡಿಸಲ್ಲ. ಅದರಿಂದ ತನಿಖೆಗೆ ತೊಂದರೆಯಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸ್ಫೋಟ ಘಟನೆಗೆ ಸಂಬಂಧಿಸಿ ಆಂಧ್ರಪ್ರದೇಶ-ಮಹಾರಾಷ್ಟ್ರ ಪೊಲೀಸರ ಜತೆ ಸಂಪರ್ಕದಲ್ಲಿದ್ದೇವೆ. ಅವರ ಸಹಯೋಗದೊಂದಿಗೆ ತನಿಖೆ ನಡೆಯುತ್ತಿದೆ. ಸ್ಫೋಟಕಗಳ ಮೂಲ ಮತ್ತು ಎಲ್ಲಿಗೆ ಸಾಗಿಸಲಾಗುತ್ತಿತ್ತು ಎನ್ನುವ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next