Advertisement
ಈ ಅವಧಿಯಲ್ಲಿ ಆಗುಂಬೆ ಘಾಟಿ ವ್ಯಾಪ್ತಿಯಲ್ಲಿ ಸಂಚರಿಸುವ ಲಘು ವಾಹನಗಳಾದ ಸಾಮಾನ್ಯ ಬಸ್ಗಳು, ಜೀಪು, ವ್ಯಾನ್, ಎಲ್ಸಿವಿ (ಮಿನಿ ವ್ಯಾನ್), ದ್ವಿಚಕ್ರ ವಾಹನಗಳು ಉಡುಪಿ-ಕಾರ್ಕಳ-ಮಾಳಘಾಟಿ- ಶೃಂಗೇರಿ- ಕೊಪ್ಪ- ತೀರ್ಥಹಳ್ಳಿ (ರಾಷ್ಟ್ರೀಯ ಹೆದ್ದಾರಿ 169) ರಸ್ತೆಯಲ್ಲಿ; ಭಾರೀ ವಾಹನಗಳಾದ ರಾಜಹಂಸ, ಐರಾವತ ಬಸ್ಗಳು ಮತ್ತು ಖಾಸಗಿ ಐಶಾರಾಮಿ ಬಸ್ಗಳು, ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸೀಸ್ ವಾಹನಗಳು ಉಡುಪಿ-ಕುಂದಾಪುರ-ಸಿದ್ದಾಪುರ-ಹೊಸಂಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ರಸ್ತೆಯಲ್ಲಿ ಸಂಚರಿಸಲು ಆದೇಶಿಸಲಾಗಿದೆ. Advertisement
ಆಗುಂಬೆ ಘಾಟಿ ದುರಸ್ತಿ: ವಾಹನ ಸಂಚಾರ ನಿಷೇಧ
12:30 AM Mar 08, 2019 | |
Advertisement
Udayavani is now on Telegram. Click here to join our channel and stay updated with the latest news.