Advertisement

ವಾಯು ಭಾರ ಕುಸಿತ: ಮೀನುಗಾರರಿಗೆ ಮುನ್ನೆಚ್ಚರಿಕೆ

01:52 AM Nov 03, 2021 | Team Udayavani |

ಕಾಸರಗೋಡು: ಕೇರಳ-ಲಕ್ಷದ್ವೀಪ ಕರಾವಳಿಯಲ್ಲಿ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ನ. 5ರ ವರೆಗೆ ಮೀನುಗಾರಿಕೆಗೆ ಸಮುದ್ರಕ್ಕೆ ತೆರಳದಂತೆ ಕೇಂದ್ರ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಅರಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸಂಭವ ಇದ್ದು, ಈಗಾಗಲೇ ಸುಳಿ ಗಾಳಿ ಸೃಷ್ಟಿಯಾಗಿದೆ.

ಇದರಿಂದ ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವುದು ಅಪಾಯಕಾರಿ. ಆದುದರಿಂದ ಮೀನುಗಾರರು ಮೀನುಗಾರಿಕೆಗೆ ಇಳಿಯಬಾರದೆಂದು ಸೂಚಿಸಲಾಗಿದೆ.

ಇದನ್ನೂ ಓದಿ:ಟಿ20 ವಿಶ್ವಕಪ್‌: ಅಜೇಯ ಪಾಕಿಸ್ಥಾನ ಸೆಮಿಫೈನಲಿಗೆ

Advertisement

Udayavani is now on Telegram. Click here to join our channel and stay updated with the latest news.

Next