Advertisement

ಕಾರ್ತಿಗೆ ಜು.10ರ ವರೆಗೆ ರಿಲೀಫ್

06:00 AM May 03, 2018 | |

ನವದೆಹಲಿ: ಏರ್‌ಸೆಲ್‌-ಮ್ಯಾಕ್ಸಿಸ್‌ ಪ್ರಕರಣದಲ್ಲಿ ಮಾಜಿ ಸಚಿವ ಚಿದಂಬರಂ ಪುತ್ರ ಕಾರ್ತಿ ಚಿದಂಬರಂಗೆ ನೀಡಲಾಗಿರುವ ಮಧ್ಯಂತರ ರಕ್ಷಣೆಯನ್ನು ಜು.10ರ ವರೆಗೆ ವಿಸ್ತರಿಸಲಾಗಿದೆ. ಕಾರ್ತಿ ಜಾಮೀನು ಅರ್ಜಿಯ ಬಗ್ಗೆ ವಾದ ಮಂಡಿಸಲು ಹೆಚ್ಚಿನ ಸಮಯ ಬೇಕೆಂದು ಇ.ಡಿ.ಮನವಿ ಮಾಡಿದ ಹಿನ್ನೆಲೆಯಲ್ಲಿ ಕೋರ್ಟ್‌ ಈ ಆದೇಶ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next