Advertisement

ಅಜ್ಜರಕಾಡು: ಬೃಹತ್‌ ಆರೋಗ್ಯ ತಪಾಸಣೆ ಶಿಬಿರ

11:20 PM Apr 04, 2019 | sudhir |

ಉಡುಪಿ: ಅಜ್ಜರಕಾಡು ಸರಕಾರಿ ಮಹಿಳಾ ಕಾಲೇಜು, ಜೇಸಿಐ ಉಡುಪಿ ಸಿಟಿ ವತಿಯಿಂದ ಎ.4ರಂದು ಕಾಲೇಜಿನ ಆವರಣದಲ್ಲಿ ಬೃಹತ್‌ ಆರೋಗ್ಯ ತಪಾಸಣಾ ಶಿಬಿರ ಮತ್ತು ಮಾಹಿತಿ ಕಾರ್ಯಕ್ರಮ ಜರಗಿತು.

Advertisement

ಲೊಂಬಾರ್ಡ್‌ ಮೆಮೋರಿಯಲ್‌ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಗಣೇಶ್‌ ಕಾಮತ್‌ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯದ ಬಗ್ಗೆ ಹೆಚ್ಚಿನ ಆಸಕ್ತಿ , ಕಾಳಜಿ ವಹಿಸಿ ಸೂಕ್ತ ನಿಯಮವನ್ನು ಜೀವನದಲ್ಲಿ ಪಾಲಿಸಬೇಕು ಎಂದರು.

ಕಾಲೇಜಿನ ಪ್ರಾಂಶುಪಾಲ ಡಾ| ಭಾಸ್ಕರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.
ಜೇಸಿಐ ವಲಯ ಕಾರ್ಯದರ್ಶಿ ರಾಘವೇಂದ್ರ ಪ್ರಭು ಕರ್ವಾಲು,ಯೂತ್‌ ರೆಡ್‌ಕ್ರಾಸ್‌ ಸಂಯೋಜಕಿ ಶೋಭಾ, ಜೇಸಿ ಅಧ್ಯಕ್ಷ ಜಗದೀಶ್‌ ಶೆಟ್ಟಿ , ರಫೀಕ್‌ಖಾನ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next