Advertisement

ಎಪ್ರಿಲ್ 13ರ ಮೋದಿ ಸಮಾವೇಶದಲ್ಲಿ ಭಾಗವಹಿಸಿ: ಶಾಸಕ ಕಾಮತ್ ಕರೆ

04:39 PM Apr 09, 2019 | Team Udayavani |

ಮಂಗಳೂರು: ಲೋಕಸಭಾ ಚುನಾವಣೆ ಪ್ರಚಾರಕ್ಕೆ ಎಪ್ರಿಲ್ 13 ರಂದು ದಕ್ಷಿಣ ಕನ್ನಡ ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಅವರ ಚುನಾವಣೆಯ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತಿದ್ದಾರೆ.

Advertisement

ನರೇಂದ್ರ ಮೋದಿ ಬೃಹತ್ ಸಮಾವೇಶದಲ್ಲಿ ಸ್ವಪಕ್ಷೀಯ ಕಾರ್ಯಕರ್ತ ಬಂಧುಗಳು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಮಂಗಳೂರು ನಗರ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next