Advertisement

Udupi: ಶ್ರೀ ಕೃಷ್ಣಮಠದಲ್ಲಿ ವಿವಿಧ ಭಜನಾ ತಂಡಗಳಿಂದ ಅಖಂಡ ಭಜನಾ ಕಾರ್ಯಕ್ರಮ

10:38 AM Jan 22, 2024 | Team Udayavani |

ಉಡುಪಿ: ಅಯೋದ್ಯೆಯಲ್ಲಿ ಶ್ರೀ ರಾಮದೇವರ ಪ್ರಾಣಪ್ರತಿಷ್ಠೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ.

Advertisement

ಈ ಸಂದರ್ಭ ರಾಮೋತ್ಸವದ ಅಂಗವಾಗಿ ಉಡುಪಿಯ ಶ್ರೀ ಕೃಷ್ಣಮಠದ ಮಧ್ವಮಂಟಪ ದಲ್ಲಿ ವಿವಿಧ ಭಜನಾ ತಂಡಗಳಿಂದ ವಿಶೇಷ ಉದಯಾಸ್ತಮಾನ ಅಖಂಡ ಭಜನಾ ಕಾರ್ಯಕ್ರಮಕ್ಕೆ ಪರ್ಯಾಯ ಶ್ರೀ ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಚಾಲನೆ ನೀಡಿದರು.

ಶ್ರೀ ಪುತ್ತಿಗೆ ಮಠದ ಕಿರಿಯ ಶ್ರೀಪಾದರು , ಯಶಪಾಲ್ ಸುವರ್ಣ ಹಾಗೂ ಗಣ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next