Advertisement

ಏಕಕಾಲದ ಚುನಾವಣೆಗೆ ಒಮ್ಮತ ಮುಖ್ಯ: ಆಯೋಗ

06:35 AM Oct 09, 2017 | |

ಹೊಸದಿಲ್ಲಿ: ಲೋಕಸಭೆ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ ನಡೆಸುವುದು ರಾಜಕೀಯ ಪಕ್ಷಗಳ ನಡೆ ಮೇಲೆ ಅವಲಂಬಿತವಾಗಿದೆ ಎಂದು ಚುನಾವಣಾ ಆಯೋಗ ಹೇಳಿದೆ.

Advertisement

ಆದರೆ, ಈ ವಿಚಾರದಲ್ಲಿ ಆಯೋಗದ ಪಾತ್ರಕ್ಕಿಂತ ಮುಖ್ಯವಾಗಿ ರಾಜಕೀಯ ಪಕ್ಷಗಳಲ್ಲಿ ಒಮ್ಮತ ಮೂಡಬೇಕಿದೆ ಎಂದು ಚುನಾವಣಾ ಆಯುಕ್ತ ಒ.ಪಿ ರಾವತ್‌ ತಿಳಿಸಿದ್ದಾರೆ. ಸಂವಿಧಾನ, ಪ್ರಜಾ ಪ್ರಾತಿನಿಧ್ಯ ಕಾಯ್ದೆಗೆ ಅಗತ್ಯ ತಿದ್ದುಪಡಿ ತಂದರೆ ಮಾತ್ರ ಇದನ್ನು ಜಾರಿ ಮಾಡಲು ಸಾಧ್ಯ. ಹೀಗಾಗಿ, ಎಲ್ಲ ರಾಜಕೀಯ ಪಕ್ಷಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರಿಯುವುದು ಉತ್ತಮ ಎಂದಿದ್ದಾರೆ ರಾವತ್‌.

Advertisement

Udayavani is now on Telegram. Click here to join our channel and stay updated with the latest news.

Next