Advertisement

ದಾವೋಸ್‌ಗೆ ಕರ್ನಾಟಕ ಸೇರಿ ಹಲವು ರಾಜ್ಯದ ಸಿಎಂಗಳ ದೌಡು ?

02:13 AM Apr 25, 2022 | Team Udayavani |

ಹೊಸದಿಲ್ಲಿ: ಮುಂದಿನ ತಿಂಗಳ 22ರಿಂದ 26ರ ವರಗೆ ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ಶೃಂಗ ಸಮ್ಮೇಳನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಭಾಗವಹಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ಹೇಳಿವೆ.

Advertisement

ಮತ್ತೂಂದೆಡೆ, ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಪುತ್ರ ಹಾಗೂ ಆ ರಾಜ್ಯದ ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಹಾಗೂ ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಅವರ ಪುತ್ರ ಹಾಗೂ ಅಲ್ಲಿನ ಐಟಿ ಸಚಿವ ಕೆ.ಟಿ. ರಾಮರಾವ್‌ ಕೂಡ ಸಮ್ಮೇಳನದಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ.

Advertisement

Udayavani is now on Telegram. Click here to join our channel and stay updated with the latest news.

Next