Advertisement

False information ಆರೋಪ: ಸಚಿವ ರಾಜೀವ್‌ ವಿರುದ್ಧ ಎಲ್‌ಡಿಎಫ್ ದೂರು

12:59 AM Apr 08, 2024 | Team Udayavani |

ತಿರುವನಂತಪುರ: ಕೇರಳದ ತಿರುವನಂತಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಕೇಂದ್ರ ಸಚಿವರಾದ ರಾಜೀವ್‌ ಚಂದ್ರಶೇಖರ್‌ ತಮ್ಮ ಆಸ್ತಿ ಕುರಿತಂತೆ ಸುಳ್ಳು ಮಾಹಿತಿ ನೀಡಿದ್ದಾರೆಂದು ಆರೋಪಿಸಿ ಸಿಪಿಎಂ ನೇತೃತ್ವದ ಎಲ್‌ಡಿಎಫ್ ಒಕ್ಕೂಟವು ಚುನಾವಣೆ ಆಯೋಗಕ್ಕೆ ದೂರು ನೀಡಿದೆ.

Advertisement

ರಾಜೀವ್‌ ವಿರುದ್ಧ ಕಾಂಗ್ರೆಸ್‌ ನೇತೃತ್ವದ ಯುಡಿಎಫ್ ದೂರು ನೀಡಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಎಲ್‌ಡಿಎಫ್ ದೂರಿನ ಪ್ರಕಾರ, ರಾಜೀವ್‌ ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿರುವ ಅಫಿದವಿತ್‌ನಲ್ಲಿ ಜ್ಯುಪಿ ಟರ್‌ ಕ್ಯಾಪಿಟಲ್‌ನಲ್ಲಿ ಹೂಡಿಕೆ ಮಾಡಿರುವುದನ್ನು ನಮೂದಿಸಿಯೇ ಇಲ್ಲ’ ಎಂದು ಆರೋಪಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next