Advertisement
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಮ್ಮನ್ನು ನೀವು ಹೇಗೆ ನಡೆಸಿಕೊಳ್ಳುತ್ತಿರೋ ಅದು ಮೈಸೂರಿನಲ್ಲಿ ಕೂಡ ಪ್ರತಿಧ್ವನಿಸಲಿದೆ. ವಿಧಾನಸಭಾ ಚುನಾವಣೆಯಲ್ಲಿ ನಿಮ್ಮ -ನಮ್ಮ ನಡುವೆ ಅಂತರ ಇದ್ದೇ ಇರುತ್ತದೆ. ಮೈತ್ರಿಯಾಗಿ ಸರ್ಕಾರ ನಡೆಸುತ್ತಿದ್ದೇವೆ.
Advertisement
ಮೈತ್ರಿ ಧರ್ಮ ಪಾಲಿಸಿ, ನಿಖಿಲ್ ಗೆಲ್ಲಿಸಿ: ಸಾ.ರಾ.ಮಹೇಶ್
07:44 AM Mar 17, 2019 | |
Advertisement
Udayavani is now on Telegram. Click here to join our channel and stay updated with the latest news.