Advertisement

ಅಮರ ಸುಳ್ಯ ಕ್ರಾಂತಿ ನಡೆದ ಬಂಗ್ಲೆಗುಡ್ಡೆಯಲ್ಲಿ ಧ್ವಜಾರೋಹಣ

09:01 AM Aug 16, 2022 | Team Udayavani |

ಸುಳ್ಯ : ಮೊದಲ ಸ್ವಾತಂತ್ರ್ಯ ಹೋರಾಟವೆಂದು ಹೇಳಲಾದ ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟದ ಕುರುಹು ಹೊಂದಿರುವ ಬೆಳ್ಳಾರೆಯ ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರÂದ ಅಮೃತ ಮಹೋತ್ಸವ ಆಚರಿಸಲಾಯಿತು.

Advertisement

ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಮೆರವಣಿಗೆ ಮೂಲಕ ಬಂಗ್ಲೆಗುಡ್ಡೆಗೆ ಆಗಮಿಸಲಾಯಿತು. ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ ಧ್ವಜಾರೋಹಣ ನೆರವೇರಿಸಿದರು. ಪಿಡಿಒ ಅನುಷಾ,
ಉಪಾಧ್ಯಕ್ಷೆ ಗೌರಿ ನೆಟ್ಟಾರು, ಸದಸ್ಯರು, ನಾಗರಿಕರು ಉಪಸ್ಥಿತರಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next