Advertisement

Koppala: ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಅಮರೇಗೌಡ ಬಯ್ಯಾಪೂರ ನೇಮಕ

08:34 AM Apr 02, 2024 | Team Udayavani |

ಕೊಪ್ಪಳ: ಕೊಪ್ಪಳ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮಾಜಿ ಸಚಿವ ಅಮರೇಗೌಡ ಬಯ್ಯಾಪೂರ ಅವರನ್ನು ನೇಮಕ ಮಾಡಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ ನೇಮಕ ಮಾಡಿದ್ದಾರೆ.

Advertisement

ಈ ಮೊದಲು ಕೊಪ್ಪಳ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಸಚಿವ ಶಿವರಾಜ ತಂಗಡಗಿ ಅವರು ಕಾರ್ಯ ನಿರ್ವಹಿಸಿ ಜಿಲ್ಲೆಯಲ್ಲಿ ಪಕ್ಷವನ್ನು ಸದೃಢವಾಗಿ ಸಂಘಟಿಸಿದ್ದರು. ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಎಐಸಿಸಿಯು ಕುಷ್ಟಗಿ ಮಾಜಿ ಶಾಸಕ ಅಮರೇಗೌಡ ಬಯ್ಯಾಪೂರ ಅವರನ್ನು ನೇಮಕ ಮಾಜಿ ಕಾಂಗ್ರೆಸ್ ನೇಮಕ ಮಾಡಿದೆ. ಇದಲ್ಲದೆ ರಾಜ್ಯದ ಆರು ಜಿಲ್ಲೆಗಳಿಗೂ ನೂತನ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಇದನ್ನೂ ಓದಿ: Horoscope: ಈ ರಾಶಿಯ ವ್ಯಾಪಾರಿಗಳಿಗಿಂದು ನಿರೀಕ್ಷೆಗಿಂತ ಅಧಿಕ ಲಾಭ ಉಂಟಾಗಲಿದೆ

Advertisement

Udayavani is now on Telegram. Click here to join our channel and stay updated with the latest news.

Next