Advertisement

Jammu- Srinagar ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ, ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

12:30 PM Aug 09, 2023 | Team Udayavani |

ಕಾಶ್ಮೀರ: ಜಮ್ಮು ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತ ಸಂಭವಿಸಿದ ಪರಿಣಾಮ ಈ ಭಾಗದಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದ್ದು ಇದರೊಂದಿಗೆ ಅಮರನಾಥ ಯಾತ್ರೆಗೆ ಮತ್ತೊಮ್ಮೆ ವಿಘ್ನ ಎದುರಾದಂತಾಗಿದೆ.

Advertisement

ಜಮ್ಮು ಮತ್ತು ಕಾಶ್ಮೀರ ಸಂಚಾರ ಪೊಲೀಸರ ಮಾಹಿತಿಯಂತೆ “ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಮರೋಗ್ ರಾಂಬನ್‌ನಲ್ಲಿ ಭೂಕುಸಿತ ಸಂಭವಿಸಿದ್ದು ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ.

ಭಾನುವಾರ ಮುಂಜಾನೆ, ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯನ್ನು ಮುಚ್ಚಿದ ಪರಿಣಾಮವಾಗಿ ರಾಮಬಾನ್‌ನ ಚಂದ್ರಕೋಟೆ ಬೇಸ್ ಕ್ಯಾಂಪ್‌ನಲ್ಲಿ ಅಮರನಾಥ ಯಾತ್ರೆಯನ್ನು ನಿಲ್ಲಿಸಲಾಯಿತು. ಇದೀಗ ಮತ್ತೆ ಭೂ ಕುಸಿತ ಸಂಭವಿಸಿದ ಪರಿಣಾಮ ಮತ್ತೆ ಯಾತ್ರೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Box Officeನಲ್ಲಿ ಅತೀ ಹೆಚ್ಚು ಗಳಿಕೆ ಕಂಡ ರಜಿನಿಕಾಂತ್‌ ನಟನೆಯ ಟಾಪ್‌ 7 ಸಿನಿಮಾಗಳಿವು

Advertisement

Udayavani is now on Telegram. Click here to join our channel and stay updated with the latest news.

Next