Advertisement

ಅಂಬ್ಲಿಗೊಳ್ಳ ಜಲಾಶಯ ಭರ್ತಿ ರೈತರ ಮೊಗದಲ್ಲಿ ಮಂದಹಾಸ

01:18 PM Jul 26, 2023 | Suhan S |

ಶಿಕಾರಿಪುರ: ತಾಲ್ಲೂಕಿನ  ರೈತರ ಕೃಷಿ ಭೂಮಿಗೆ ನೀರು ಒದಗಿಸುವ ಅಂಬ್ಲಿಗೊಳ್ಳ ಜಲಾಶಯದ ಭರ್ತಿಯಾಗಿದ್ದು,ಜಲಾಶಯ ಕೋಡಿ ಮೇಲೆ ನೀರು ಹರಿಯುತ್ತಿದೆ.

Advertisement

ಈ ಜಲಾಶಯ ರೈತರ ಮೂರು ಸಾವಿರಕ್ಕೂ ಅಧಿಕ ಹೆಕ್ಟೇರ್ ಕೃಷಿ ಭೂಮಿಗೆ ನೀರು ಒದಗಿಸಲಿದೆ. ಅಂಬ್ಲಿಗೊಳ್ಳ ಜಲಾಶಯ ಭರ್ತಿಯಾಗ ಹಿನ್ನೆಲೆ ಅಚ್ಚುಕಟ್ಟು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಜಲಾಶಯ ಪೂರ್ಣವಾಗಿ ಕೋಡಿ ಮೇಲೆ ನೀರು ಹರಿಯುತ್ತಿರುವುದನ್ನು ನೋಡಲು ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸುತ್ತಿದ್ದಾರೆ. ಇದೆ ಸಂದರ್ಭದಲ್ಲಿ ಅಂಬ್ಲಿಗೊಳ್ಳ ಜಲಾಶಯ ವ್ಯಾಪ್ತಿಯ  ಸುತ್ತಮುತ್ತಲಿನ ಗ್ರಾಮಸ್ಥರು ಮೀನು ಬೇಟೆಯಲ್ಲಿ ತೊಡಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next