Advertisement

ತರಿಕೇರೆ: ಕಲ್ಲು ತೂರಾಟ ನಡೆಸಿ ಆ್ಯಂಬುಲೆನ್ಸ್ ಗಾಜು ಒಡೆದ ಕಿಡಿಗೇಡಿಗಳು

11:38 AM May 29, 2021 | Team Udayavani |

ಚಿಕ್ಕಮಗಳೂರು: ಅನಿವಾರ್ಯ ಪರಿಸ್ಥಿತಿಯಲ್ಲಿ ಜನರಿಗೆ ಸಹಾಯವಾಗಲೆಂದು ಉಚಿತವಾಗಿ ಆ್ಯಂಬುಲೆನ್ಸ್ ನೀಡಿದರೆ, ಕಿಡಿಗೇಡಿಗಳು ಆ ಆ್ಯಂಬುಲೆನ್ಸ್ ಗೆ ಕಲ್ಲು ತೂರಾಟ ನಡೆಸಿ ಹಾನಿ ಮಾಡಿದ್ದಾರೆ.

Advertisement

ಈ ಘಟನೆ ನಡೆದಿದ್ದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ. ಗೋಪಿಕೃಷ್ಣ ಎಂಬವರು ವೆಂಟಿಲೇಟರ್, ಆಕ್ಸಿಜನ್ ಸೌಲಭ್ಯದ ನಾಲ್ಕು ಆಂಬುಲೆನ್ಸ್ ಗಳನ್ನು ಉಚಿತವಾಗಿ ನೀಡಿದ್ದರು. ಅವುಗಳಲ್ಲಿ ಇಂದಿರಾ ಕ್ಯಾಂಟಿನ್ ಬಳಿ ನಿಲ್ಲಿಸಿದ್ದ ಒಂದು ಆ್ಯಂಬುಲೆನ್ಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಆಂಬುಲೆನ್ಸ್ ಗ್ಲಾಸ್ ಒಡೆದಿದ್ದಾರೆ.

ಇದನ್ನೂ ಓದಿ:ಬಿಮ್ಸ್ ನ ದಪ್ಪಚರ್ಮದ ವೈದ್ಯಾಧಿಕಾರಿಗಳ ಬಗ್ಗೆ ಏನು ಹೇಳಬೇಕು ಗೊತ್ತಾಗುತ್ತಿಲ್ಲ:ಸವದಿ ಅಸಮಧಾನ

ತರಿಕೇರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next