Advertisement

Amit Shah; ರವೀಂದ್ರರ ಸಂಗೀತ ಕೇಳಬೇಕಿದ್ದ ಬಂಗಾಲದಲ್ಲಿ ಬಾಂಬ್‌ ಸದ್ದು

01:34 AM Oct 28, 2024 | Team Udayavani |

ಕೋಲ್ಕತಾ: “ರವೀಂದ್ರನಾಥರ ಸಂಗೀತ ಕೇಳಬೇಕಿದ್ದ ಪಶ್ಚಿಮ ಬಂಗಾಲದಲ್ಲಿ ಇಂದು ಬಾಂಬ್‌ ಸ್ಫೋಟದ ಸದ್ದು ಕೇಳುತ್ತಿದೆ. ರಾಜ್ಯ ಪ್ರಯೋಜಿತ ಒಳನುಸುಳುವಿಕೆ ಇಂದು ವ್ಯಾಪಿಸಿದ್ದು, ಇದಕ್ಕೆ ಅಂತ್ಯ ಹಾಡಲು ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು’ ಎಂದು ಗೃಹ ಸಚಿವ ಅಮಿತ್‌ ಶಾ ಹೇಳಿ ದ್ದಾರೆ. ಕೋಲ್ಕತಾದಲ್ಲಿ ಈ ಬಗ್ಗೆ ಮಾತನಾಡಿರುವ ಅವರು, “ಲೋಕಸಭೆಯಲ್ಲಿ ಬಿಜೆಪಿಗೆ ಬಹುಮತ ಬರಲಿಲ್ಲ ಎಂದು ಮಮತಾ ಬ್ಯಾನರ್ಜಿ ಸಂಭ್ರಮಿಸಿದ್ದರು. ಕೇವಲ 2 ಸೀಟುಗಳಲ್ಲೇ ಗೆದ್ದಾಗಲೂ ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿ ಸುವ ಕನಸು ಕಂಡ ಪಕ್ಷ ನಮ್ಮದು’ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next