Advertisement
ಪಣಜಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು – ಬಿಜೆಪಿ ಈಗಾಗಲೇ ಎಂಟು ಕಾಂಗ್ರೆಸ್ ಶಾಸಕರನ್ನು ಖರೀದಿಸುವ ಮೂಲಕ ಗೋಮಾಂತಕದ ಜನರಿಗೆ ದ್ರೋಹ ಮಾಡಿದೆ. ಇದೀಗ ಮೇಯರ್, ಉಪಮೇಯರ್ ಆಯ್ಕೆಗೆ ಗೌಪ್ಯ ಮತದಾನದ ಬದಲು ಕೈ ಎತ್ತುವ ಮೂಲಕ ಅನುಮೋದನೆ ನೀಡಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ ಎಂದು ಪಾಲೇಕರ್ ಹೇಳಿದರು.
Advertisement
ಪಣಜಿ: ಸರ್ಕಾರ ಪ್ರಜಾಪ್ರಭುತ್ವವನ್ನು ಕೊಲ್ಲಲು ಸಂಚು ರೂಪಿಸುತ್ತಿದೆ : ಅಮಿತ್ ಪಾಲೇಕರ್ ಆರೋಪ
05:58 PM Oct 06, 2022 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.