Advertisement

ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಅಮಿತ್ ಶಾ ಬೆಳಗಾವಿಗೆ

08:30 AM Aug 12, 2019 | keerthan |

ಬೆಳಗಾವಿ: ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

Advertisement

ಮುಖ್ಯಮಂತ್ರಿ ಬಿ‌.ಎಸ್‌.ಯಡಿಯೂರಪ್ಪ ಅವರು ಕೇಂದ್ರ ಗೃಹ ಸಚಿವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಸುರೇಶ ಅಂಗಡಿ ಜೊತೆಗಿದ್ದರು.

ವೈಮಾನಿಕ ಸಮೀಕ್ಷೆ ಬಳಿಕ ರಾಜ್ಯದ ಹಿರಿಯ ಅಧಿಕಾರಿಗಳ ಜತೆಗೆ ಅಮಿತ್ ಶಾ ವಿಮಾನ ನಿಲ್ದಾಣದ ಸಭಾ ಭವನದಲ್ಲಿ ಸಭೆ ನಡೆಸಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next