Advertisement
ಜಿ-9ಕಮ್ಯುನಿಕೇಶನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರ ಕೆಲಸಗಳನ್ನೆಲ್ಲಾ ಮುಗಿಸಿಕೊಂಡು, ಸೆನ್ಸಾರ್ ಅಂಗಳದಲ್ಲಿದೆ. ಗುರುರಾಜ ಕುಲಕರ್ಣಿ (ನಾಡಗೌಡ) ರಚಿಸಿ ನಿರ್ಮಿಸಿ ನಿರ್ದೇಶಿಸಿರುವ ಈ ಚಿತ್ರದಲ್ಲಿ ತಾರಕ ಪೊನ್ನಪ್ಪ,ಊರ್ವಶಿ ಗೋವರ್ಧನ ನಾಯಕ -ನಾಯಕಿಯಾಗಿ ನಟಿಸಿದ್ದಾರೆ. ಬಾಲಾಜಿ ಮನೋಹರ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
Advertisement
ಸೆನ್ಸಾರ್ ಬಾಗಿಲಲ್ಲಿ ಅಮೃತಾ ಅಪಾರ್ಟ್ಮೆಂಟ್
01:19 PM Oct 16, 2020 | Suhan S |
Advertisement
Udayavani is now on Telegram. Click here to join our channel and stay updated with the latest news.