Advertisement
ತಾಲೂಕಿನ ಹೊಸ ಅಯೋಧ್ಯೆ ಗ್ರಾಮದ ಟಿ.ವೆಂಕಟ ಪ್ರಸಾದ್ ಎಂಬುವರು ಢಣಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1970-71ನೇ ಸಾಲಿನ ವಿದ್ಯಾರ್ಥಿಯಾಗಿ 7 ನೇ ತರಗತಿಯ ವರೆಗೆ ವಿದ್ಯಾಭ್ಯಾಸ ಮಾಡಿ ಇದೀಗ ಬೆಂಗಳೂರು ವಿಶ್ವ ವಿದ್ಯಾಲಯದಲ್ಲಿ ಉನ್ನತ ಹುದ್ದೆಯಲ್ಲಿದ್ದು ಕಲಿತ ಶಾಲೆ ಮತ್ತು ಗುರುಗಳನ್ನು ಗೆಳೆಯರನ್ನು ನೆನೆದು ಕಲಿತ ಶಾಲೆಗೆ ಏನಾದರೂ ಮಾಡಬೇಕೆಂಬ ಹಂಬಲದಿಂದ ಸುಮಾರು 6 ಲಕ್ಷ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿಗಳನ್ನು 65 ಕಂಪ್ಯೂಟರ್ ಸಹಿತ ಟೇಬಲ್ 19 ನಲಿ ಕಲಿ ಟೇಬಲ್ 90 ಬೆಂಚ್ಗಳನ್ನು ವಿತರಿಸಿದ್ದಾರೆ.
Advertisement
ಕಲಿತ ಸರಕಾರಿ ಶಾಲೆಗೆ 6 ಲಕ್ಷ ರೂ.ಗಳ ಕಲಿಕಾ ಸಾಮಾಗ್ರಿ,ಬೆಂಚ್ ವಿತರಿಸಿದ ಹಳೆ ವಿದ್ಯಾರ್ಥಿ
05:50 PM Mar 09, 2023 | Team Udayavani |
ಪ್ರೊಪೋಸಲ್ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !
Advertisement
Udayavani is now on Telegram. Click here to join our channel and stay updated with the latest news.