Advertisement

ಚಿಕ್ಕಮಗಳೂರು : ದತ್ತಪೀಠ ಮಾರ್ಗದಲ್ಲಿ ನಿರ್ಮಾಣವಾಗಲಿದೆ 21 ಅಡಿ ಎತ್ತರದ ಆಂಜನೇಯ ಮೂರ್ತಿ

10:30 AM Aug 25, 2022 | Team Udayavani |

ಚಿಕ್ಕಮಗಳೂರು : ತಾಲೂಕಿನ ದತ್ತಪೀಠ ಮಾರ್ಗದ ಕವಿಕಲ್ ಗಂಡಿಯಲ್ಲಿ 21 ಅಡಿ ಎತ್ತರದ ಆಂಜನೇಯ ಮೂರ್ತಿ ನಿರ್ಮಾಣ ಮಾಡಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ.

Advertisement

ಮೂರ್ತಿ ನಿರ್ಮಾಣಕ್ಕೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಿಂದ ಕೃಷ್ಣಶಿಲೆ ಕಲ್ಲುಗಳನ್ನು ತರಲಾಗಿದ್ದು ನಿರ್ಮಾಣ ಕಾರ್ಯ ಆರಂಭವಾಗಿದೆ.

ಕವಿಕಲ್ ಗಂಡಿ ಎಂಬ ಸ್ಥಳದಲ್ಲಿ 21 ಅಡಿಯ ಎತ್ತರದ ಏಕಶಿಲಾ ಮೂರ್ತಿ ಪ್ರತಿಷ್ಠಾಪನೆಗೆ ಬಿಜೆಪಿ ಸಿದ್ಧತೆ ನಡೆಸಿದ್ದು ಡಿಸೆಂಬರ್ ತಿಂಗಳಲ್ಲಿ ನಡೆಯುವ ದತ್ತ ಜಯಂತಿ ಆಚರಣೆ ವೇಳೆ ಮೂರ್ತಿ ಪ್ರತಿಷ್ಠಾಪನೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ : ಬಳ್ಕುಂಜೆ ಕಬ್ಬಿಗೆ ಭಾರೀ ಬೇಡಿಕೆ, ಉತ್ತಮ ಬೆಲೆಯಿಂದ ಬೆಳೆಗಾರನಿಗೆ ಸಂತಸ

Advertisement

Udayavani is now on Telegram. Click here to join our channel and stay updated with the latest news.

Next