Advertisement

ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆನಂದ ಜಿ.ಇನ್ನಿಲ್ಲ

09:07 AM Dec 10, 2019 | keerthan |

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಬಂಟ್ವಾಳ ನಿವಾಸಿ ಆನಂದ ಜಿ. ಅವರು ಡಿ. 9ರ ತಡರಾತ್ರಿ ನಿಧನ ಹೊಂದಿದ್ದಾರೆ.

Advertisement

ಬಿಜೆಪಿ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರು ಸಹಕಾರ ಕ್ಷೇತ್ರದಲ್ಲೂ ಸಕ್ರೀಯರಾಗಿದ್ದರು.

ಹೃದಯ ಸಂಬಂಧಿ ಖಾಯಿಲೆ ಬಳಲುತ್ತಿದ್ದ ಇವರು ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ.

ಆನಂದ ಜಿ. ಅವರ ನಿಧನಕ್ಕೆ ಪಕ್ಷದ ಗಣ್ಯರು ಸಂತಾಪ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next