Advertisement

ಕಲಾವಿದೆಯ ಶಾಸ್ತ್ರೀಯ ನೃತ್ಯ…ಶ್ರೀ ಕಟೀಲು ಕ್ಷೇತ್ರ ಅದ್ಬುತವೆಂದು ಟ್ವೀಟ್ ಮಾಡಿದ ಆನಂದ ಮಹೀಂದ್ರ

12:52 AM Jan 02, 2023 | Team Udayavani |

ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆನೆಯ ಎದುರು ಕಲಾವಿದೆಯೊಬ್ಬರು ಶಾಸ್ತ್ರೀಯ ನೃತ್ಯ ಮಾಡುತ್ತಿದ್ದು, ಆನೆ ಆಶೀರ್ವದಿಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು.

Advertisement

ಈ ಕುರಿತು ಮಹೀಂದ್ರ ಗ್ರೂಪ್‌ನ ಚೇರ್ಮನ್‌ ಆನಂದ ಮಹೀಂದ್ರ ಅವರು ಟ್ವೀಟ್‌ ಮಾಡಿದ್ದು, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಅದ್ಬುತವಾಗಿದೆ. ದೇವಸ್ಥಾನದ ಆನೆ ನಮಗೆಲ್ಲರಿಗೂ ಹೊಸ ವರ್ಷಕ್ಕೆ ಸಂತೋಷದಿಂದ ಆಶೀರ್ವದಿಸುತ್ತಿದೆ ಎಂದು ನಾನು ಭಾವಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next